22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

ಬೆಳ್ತಂಗಡಿ : ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿಯ ಅಂಬುಲೆನ್ಸ್ ಚಾಲಕನಾಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ವಾಹನ ಚಾಲಕನಾಗಿ ಸುಮಾರು 26 ವರ್ಷಗಳ ಸುಧೀರ್ಘ ಸೇವೆಯ ನಂತರ ಸರ್ಕಾರಿ ಸೇವೆಗೆ ವಯೋ ನಿವೃತ್ತಿ ಹೊಂದಿದ ಅಬ್ದುಲ್ ರಝಾಕ್ ಅವರಿಗೆ ವಿದಾಯ ಕೂಟ ಕಾರ್ಯಕ್ರಮ ಫೆ. 19 ರಂದು ತಾಲೂಕು ಆರೋಗ್ಯಾಧಿಕಾರಿ ಕಛೇರಿಯಲ್ಲಿ ಎಲ್ಲಾ ಗಣ್ಯ ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ, ಸುಳ್ಯ ತಾಲೂಕು ಆರೋಗ್ಯಾಧಿಕಾರಿ, ಹಾಗೂ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಗಳು ಭಾಗವಹಿಸಿ ಶುಭ ಕೋರಿದರು. ತಾಲೂಕು ಆಸ್ಪತ್ರೆ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿಗಳು ಎಲ್ಲಾ ವೈದ್ಯಾಧಿಕಾರಿಗಳು ಭಾಗವಹಿಸಿ, ವೃತ್ತಿಯಲ್ಲಿ ಸೌಮ್ಯ ಸ್ವಭಾವ, ನಿಷ್ಠೆ, ಸಮಯಪ್ರಜ್ಞೆ, ಅಪಘಾತ ರಹಿತ ಉತ್ತಮ ಚಾಲನೆಯ ಸೇವೆಯನ್ನು ಪ್ರಶಾಂಸಿಸಿ ಶಾಲು, ಫಲಪುಷ್ಪ ನೀಡಿ ಗೌರವಿಸಲಾಯಿತು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya
error: Content is protected !!