July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮಾನಂದ ಸಾಲಿಯಾನ್ ಮುಂಡೂರು, ಸದಸ್ಯರಾಗಿ ಹರಿಶ್ಚಂದ್ರ ಹೆಗ್ಡೆ, ಶ್ರೀಮತಿ ನೀತಾ ಮಹೇಶ್ ಕುಮಾರ್, ಶ್ರೀಮತಿ ಪುಷ್ಪಾ ಶೆಟ್ಟಿ, ಅಶೋಕ್ ಕುಮಾರ್ ಕೊಡಕ್ಕಲ್, ರುಕ್ಮಯ ನಾಯ್ಕ, ರಮೇಶ್ ದೇವಾಡಿಗ, ಪುರಂದರ ಆಚಾರ್ಯ ನೇಮಕವಾಗಿದ್ದಾರೆ. ಅರ್ಚಕರಾಗಿ ಅರವಿಂದ ಭಟ್ ಕಾಯ೯ನಿವ೯ಹಿಸುತ್ತಿದ್ದಾರೆ.

Related posts

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya
error: Content is protected !!