22.6 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

ಉಜಿರೆ : ಬೆಂಗಳೂರಿನ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಫೆ.21 ರಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಉಚಿತ ಡಯಾಲಿಸಿಸ್ ಸೆಂಟರ್‌ಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಗ್ರಾಮೀಣ ಭಾಗದಲ್ಲಿ ಅತ್ಯಾಧುನಿಕ ವ್ಯವಸ್ಥೆ ಹೊಂದಿರುವ ಹೈಟೆಕ್ ಆಸ್ಪತ್ರೆಯನ್ನು ತೆರೆದು ವೈದ್ಯಕೀಯ ಸೇವೆ ನೀಡುತ್ತಿರುವ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧನ್ಯವಾದ ತಿಳಿಸಿದ ಅವರು ಇಲ್ಲಿರುವ ಸುಸಜ್ಜಿತ ವ್ಯವಸ್ಥೆ ಮತ್ತು ವೈದ್ಯಕೀಯ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ನರ್ಸಿಂಗ್ ಅಧೀಕ್ಷಕಿ ಶ್ರೀಮತಿ ಶೆರ್ಲಿ, ಪಿ.ಸಿ.ಸಿ ಶ್ರೀಮತಿ ಹೇಮಾವತಿ ಐ, ಸಂಪರ್ಕಾಧಿಕಾರಿ ಚಿದಾನಂದ ಡಿ. ಆರ್, ಸೂಪರ್‌ವೈಸರ್ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು.

Related posts

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!