24 C
ಪುತ್ತೂರು, ಬೆಳ್ತಂಗಡಿ
June 8, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

ಉಜಿರೆ: ಇಲ್ಲಿಯ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರುವಿನ ನಡುವೆ ಫೆ.21ರಂದು ಬೆಳಗಿನ ಜಾವ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಅಳದಂಗಡಿಯಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಚಿಕ್ಕಮಂಗಳೂರು ನಿಂದ ಮೂಡಬಿದ್ರೆಗೆ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಅಳದಂಗಡಿ ನಿವಾಸಿ ಸುರೆಂದ್ರ ಜೈನ್ ಬಲ್ಯಾಯಕೋಡಿ ಅವರಿಗೆ ಕಾಲಿಗೆ ಗಂಭೀರ ಗಾಯವಾಗಿದೆ.

ಕೂಡಲೇ ಬೈಕ್ ಸವಾರ ಸುರೇಂದ್ರರವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಕಾರು ಎಂದು ತಿಳಿದು ಬಂದಿದೆ.

Related posts

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya
error: Content is protected !!