25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

ಉಜಿರೆ: ಇಲ್ಲಿಯ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರುವಿನ ನಡುವೆ ಫೆ.21ರಂದು ಬೆಳಗಿನ ಜಾವ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಅಳದಂಗಡಿಯಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಚಿಕ್ಕಮಂಗಳೂರು ನಿಂದ ಮೂಡಬಿದ್ರೆಗೆ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಅಳದಂಗಡಿ ನಿವಾಸಿ ಸುರೆಂದ್ರ ಜೈನ್ ಬಲ್ಯಾಯಕೋಡಿ ಅವರಿಗೆ ಕಾಲಿಗೆ ಗಂಭೀರ ಗಾಯವಾಗಿದೆ.

ಕೂಡಲೇ ಬೈಕ್ ಸವಾರ ಸುರೇಂದ್ರರವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಕಾರು ಎಂದು ತಿಳಿದು ಬಂದಿದೆ.

Related posts

ರಾಜಕೇಸರಿ ಟ್ರಸ್ಟ್ ನಿಂದ ಸವಣಾಲು ಸ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ,ಪೆನ್ ವಿತರಣೆ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya
error: Content is protected !!