September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

ಮದ್ದಡ್ಕ : ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ವಹಿಸಿದ್ದರು. ಸಭೆಯ ವೀಕ್ಷಕರಾಗಿ ಇಬ್ರಾಹಿಂ ಕಕ್ಕಿಂಜೆ, ವಿಷಯ ಮಂಡನೆಯನ್ನು ಗುರುವಾಯನಕೆರೆ ಖತೀಬ್ ಎ.ಕೆ.ರಝಾ ಅಮ್ಜದಿ ನಡೆಸಿಕೊಟ್ಟರು. ವೇದಿಕೆಯಲ್ಲಿ ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್., ಉಸ್ಮಾನ್ ಸಖಾಫಿ ಲಾಡಿ, ಹಮೀದ್ ಮುಸ್ಲಿಯಾರ್ ಉಳ್ತೂರು, ಮದ್ದಡ್ಕ ಮಸೀದಿ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ, ಅಬ್ಬೋನು ಮದ್ದಡ್ಕ,ಉಮ್ಮರ್ ಮಾಸ್ಟರ್ ಮದ್ದಡ್ಕ, ಉಮ್ಮರಬ್ಬ ಮದ್ದಡ್ಕ, ಪರಪ್ಪು ಮಸೀದಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಜಾರಿಗೆಬೈಲು ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮುಸ್ಲಿಯಾರ್, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಪ್ರತೀ ಯೂನಿಟ್ ನ ಅಧ್ಯಕ್ಷ ಪದಾಧಿಕಾರಿಗಳು ಹಾಜರಿದ್ದರು.

ಹಂಝ ಗೋವಿಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಗತ ವರ್ಷದ ವರದಿ ವಾಚನೆ ನಡೆಸಿದರು.ಅಬೂಸ್ವಾಲಿಹ್ ಗೇರುಕಟ್ಟೆ ಲೆಕ್ಕಪತ್ರ ಮಂಡಿಸಿದರು

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya
error: Content is protected !!