22.6 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

ಉರುವಾಲು ಗ್ರಾಮದ ಸವಣಾಲು ನಿವಾಸಿ ಸೀತಾ ರವರು ಅಸೌಖ್ಯದಿಂದ ಫೆ.21ರಂದು ನಿಧನರಾಗಿದ್ದಾರೆ.

ಇವರು ಕೆಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ,

ಮತೃರು ತಾಯಿ ವಾರಿಜಾ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya
error: Content is protected !!