September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ.

ಅನುದಾನದಲ್ಲಿ ಕುಕ್ಕೇಡಿ ಡಾ. ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ.50.00 ಲಕ್ಷಗಳ ಪೈಕಿ, ಮೊದಲ ಕಂತಿನಲ್ಲಿ ರೂ.12.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ ರವರಿಗೆ ಬಿಡುಗಡೆ ಮಾಡಲು ಉದ್ದೇಶಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!