July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ.

ಅನುದಾನದಲ್ಲಿ ಕುಕ್ಕೇಡಿ ಡಾ. ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ.50.00 ಲಕ್ಷಗಳ ಪೈಕಿ, ಮೊದಲ ಕಂತಿನಲ್ಲಿ ರೂ.12.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ ರವರಿಗೆ ಬಿಡುಗಡೆ ಮಾಡಲು ಉದ್ದೇಶಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya
error: Content is protected !!