30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ.

ಅನುದಾನದಲ್ಲಿ ಕುಕ್ಕೇಡಿ ಡಾ. ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ.50.00 ಲಕ್ಷಗಳ ಪೈಕಿ, ಮೊದಲ ಕಂತಿನಲ್ಲಿ ರೂ.12.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ ರವರಿಗೆ ಬಿಡುಗಡೆ ಮಾಡಲು ಉದ್ದೇಶಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!