April 21, 2025
Uncategorized

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ನಡೆಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಅಪಾರ ಕಾರ್ಮಿಕ ಆಯುಕ್ತ ವಸಂತ್ ಕುಮಾರ್ ಹಿಟ್ಟಣಗಿ, ಹಿರಿಯ ವಕೀಲ ಅನಂತ ನಾಯ್ಕ , ಚಳ್ಳಕೆರೆ ಶಾಸಕ ರಘು ಮೂರ್ತಿ, ಕಂಪ್ಲಿ ಶಾಸಕ ಗಣೇಶ್,ಮಾಯಕೊಂಡ ಶಾಸಕ ಬಸವಂತಪ್ಪ, ಮಾನವ ಬಂಧುತ್ವ ವೇದಿಕೆಯ ಮುಖ್ಯ ಸಂಚಾಲ ಪ್ರೊ. ರಾಮಚಂದ್ರಪ್ಪ, ಹರಿಹರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ, ಕೆಪಿಸಿಸಿ ಕಾರ್ಮಿಕ ಘಟಕದ

ಪ್ರಧಾನ ಕಾಯ೯ದಶಿ೯ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರುಗಳಾದ ಅರುಣಿ ಗೌಡ ಹಾಗೂ ಮೋಹನ್ ಕುಮಾರ್ ಉಪಸ್ಥಿತರಿದ್ದರು ಹಿರಿಯ ಮುಖಂಡರುಗಳು ಹಾಗು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!