July 23, 2026
Uncategorized

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ನಡೆಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಅಪಾರ ಕಾರ್ಮಿಕ ಆಯುಕ್ತ ವಸಂತ್ ಕುಮಾರ್ ಹಿಟ್ಟಣಗಿ, ಹಿರಿಯ ವಕೀಲ ಅನಂತ ನಾಯ್ಕ , ಚಳ್ಳಕೆರೆ ಶಾಸಕ ರಘು ಮೂರ್ತಿ, ಕಂಪ್ಲಿ ಶಾಸಕ ಗಣೇಶ್,ಮಾಯಕೊಂಡ ಶಾಸಕ ಬಸವಂತಪ್ಪ, ಮಾನವ ಬಂಧುತ್ವ ವೇದಿಕೆಯ ಮುಖ್ಯ ಸಂಚಾಲ ಪ್ರೊ. ರಾಮಚಂದ್ರಪ್ಪ, ಹರಿಹರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ, ಕೆಪಿಸಿಸಿ ಕಾರ್ಮಿಕ ಘಟಕದ

ಪ್ರಧಾನ ಕಾಯ೯ದಶಿ೯ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರುಗಳಾದ ಅರುಣಿ ಗೌಡ ಹಾಗೂ ಮೋಹನ್ ಕುಮಾರ್ ಉಪಸ್ಥಿತರಿದ್ದರು ಹಿರಿಯ ಮುಖಂಡರುಗಳು ಹಾಗು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya
error: Content is protected !!