22.6 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

ಕೊಕ್ಕಡ : ಸಂಬಂಧಿಕರು ಇಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ನಿಧನ ಹೊಂದಿದ ಘಟನೆ ಫೆ.20 ರಂದು ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಕೇಚೋಡಿ ನಿವಾಸಿಗಳಾದ ಸದಾನಂದ ಗೌಡ(37ವ) ಹಾಗೂ ಇವರ ದೊಡ್ಡಪ್ಪ ವೆಂಕಪ್ಪ ಗೌಡ(68ವ) ನಿಧನ ಹೊಂದಿದವರು.

ಜೀಪ್ ಚಾಲಕರಾಗಿದ್ದ ಸದಾನಂದ ಗೌಡರವರು ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಫೆ.20 ರಂದು ಸಂಜೆ ನಿಧನರಾಗಿದರು. ಇವರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ದೊಡ್ಡಪ್ಪ ಕೇಚೋಡಿ ವೆಂಕಪ್ಪ ಗೌಡ (68ವ)ರವರು ಸದಾನಂದ ಗೌಡ ರವರು ನಿಧನರಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿದ ಕೆಲ ಹೊತ್ತಿನಲ್ಲೇ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya
error: Content is protected !!