April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

ಕೊಕ್ಕಡ : ಸಂಬಂಧಿಕರು ಇಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ನಿಧನ ಹೊಂದಿದ ಘಟನೆ ಫೆ.20 ರಂದು ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಕೇಚೋಡಿ ನಿವಾಸಿಗಳಾದ ಸದಾನಂದ ಗೌಡ(37ವ) ಹಾಗೂ ಇವರ ದೊಡ್ಡಪ್ಪ ವೆಂಕಪ್ಪ ಗೌಡ(68ವ) ನಿಧನ ಹೊಂದಿದವರು.

ಜೀಪ್ ಚಾಲಕರಾಗಿದ್ದ ಸದಾನಂದ ಗೌಡರವರು ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಫೆ.20 ರಂದು ಸಂಜೆ ನಿಧನರಾಗಿದರು. ಇವರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ದೊಡ್ಡಪ್ಪ ಕೇಚೋಡಿ ವೆಂಕಪ್ಪ ಗೌಡ (68ವ)ರವರು ಸದಾನಂದ ಗೌಡ ರವರು ನಿಧನರಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿದ ಕೆಲ ಹೊತ್ತಿನಲ್ಲೇ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related posts

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!