27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

ಕೊಕ್ಕಡ : ಸಂಬಂಧಿಕರು ಇಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ನಿಧನ ಹೊಂದಿದ ಘಟನೆ ಫೆ.20 ರಂದು ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಕೇಚೋಡಿ ನಿವಾಸಿಗಳಾದ ಸದಾನಂದ ಗೌಡ(37ವ) ಹಾಗೂ ಇವರ ದೊಡ್ಡಪ್ಪ ವೆಂಕಪ್ಪ ಗೌಡ(68ವ) ನಿಧನ ಹೊಂದಿದವರು.

ಜೀಪ್ ಚಾಲಕರಾಗಿದ್ದ ಸದಾನಂದ ಗೌಡರವರು ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಫೆ.20 ರಂದು ಸಂಜೆ ನಿಧನರಾಗಿದರು. ಇವರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ದೊಡ್ಡಪ್ಪ ಕೇಚೋಡಿ ವೆಂಕಪ್ಪ ಗೌಡ (68ವ)ರವರು ಸದಾನಂದ ಗೌಡ ರವರು ನಿಧನರಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿದ ಕೆಲ ಹೊತ್ತಿನಲ್ಲೇ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!