25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಿ. ವೀರೇಂದ್ರ ಹೆಗ್ಗಡೆಯವರು ರೂ. ಹತ್ತು ಲಕ್ಷ ಮಂಜೂರು ಮಾಡಿದ್ದು, ಶ್ರೀ ಡಿ. ಹರ್ಷೇಂದ್ರ ಕುಮಾರ್ ಡಿ.ಡಿ.ಯನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪಿ. ಶ್ರೀನಿವಾಸ ಉಪಾಧ್ಯಾಯರಿಗೆ  ಹಸ್ತಾಂತರಿಸಿದರು.

ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಾದ ಮುರಳೀಧರ ನಕ್ಷತ್ರಿ, ದಿನಕರ ಶೆಟ್ಟಿ, ಹೆರ್ಗ, ಸುಖಾಂತರ ಶೆಟ್ಟಿಗಾರ ಮತ್ತು ನಾಗೇಶ ಪ್ರಭು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya
error: Content is protected !!