July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಿ. ವೀರೇಂದ್ರ ಹೆಗ್ಗಡೆಯವರು ರೂ. ಹತ್ತು ಲಕ್ಷ ಮಂಜೂರು ಮಾಡಿದ್ದು, ಶ್ರೀ ಡಿ. ಹರ್ಷೇಂದ್ರ ಕುಮಾರ್ ಡಿ.ಡಿ.ಯನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪಿ. ಶ್ರೀನಿವಾಸ ಉಪಾಧ್ಯಾಯರಿಗೆ  ಹಸ್ತಾಂತರಿಸಿದರು.

ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಾದ ಮುರಳೀಧರ ನಕ್ಷತ್ರಿ, ದಿನಕರ ಶೆಟ್ಟಿ, ಹೆರ್ಗ, ಸುಖಾಂತರ ಶೆಟ್ಟಿಗಾರ ಮತ್ತು ನಾಗೇಶ ಪ್ರಭು ಉಪಸ್ಥಿತರಿದ್ದರು.

Related posts

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya
error: Content is protected !!