25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಮಟ್ಟದ ಗೋಲ್ಡನ್ ಆ್ಯರೋ ಪರೀಕ್ಷೆಯನ್ನು ಬರೆದು ಉತ್ತೀರ್ಣರಾಗಿದ್ದು , ರಾಷ್ಟ್ರೀಯ ಮಟ್ಟದ ಗೋಲ್ಡನ್ ಆ್ಯರೋ ಪ್ರಶಸ್ತಿ ಪತ್ರ ಗಳನ್ನು ಪಡೆದಿರುತ್ತಾರೆ.

ಇವರಿಗೆ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಲಹೆಯ ಮೇರೆಗೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕಿ ಪ್ರಮೀಳಾ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿ, ಜಿಲ್ಲಾ ಮಟ್ಟ , ರಾಜ್ಯಮಟ್ಟ ,ರಾಷ್ಟ್ರ ಮಟ್ಟಕ್ಕೆ ವಿದ್ಯಾರ್ಥಿಗಳನ್ನು ತಯಾರು ಗೊಳಿಸುತ್ತಿದ್ದಾರೆ.

Related posts

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!