April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

ಮಾಲಾಡಿ: ಇಲ್ಲಿಯ ಕೊಲ್ಪದ ಬೈಲು ಸಮೀಪದ‌ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರoದು ಮುಂಜಾನೆ ನಡೆದಿದೆ.

ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya
error: Content is protected !!