September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

ಉಜಿರೆ: ಇಲ್ಲಿಯ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರುವಿನ ನಡುವೆ ಫೆ.21ರಂದು ಬೆಳಗಿನ ಜಾವ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಅಳದಂಗಡಿಯಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಚಿಕ್ಕಮಂಗಳೂರು ನಿಂದ ಮೂಡಬಿದ್ರೆಗೆ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಅಳದಂಗಡಿ ನಿವಾಸಿ ಸುರೆಂದ್ರ ಜೈನ್ ಬಲ್ಯಾಯಕೋಡಿ ಅವರಿಗೆ ಕಾಲಿಗೆ ಗಂಭೀರ ಗಾಯವಾಗಿದೆ.

ಕೂಡಲೇ ಬೈಕ್ ಸವಾರ ಸುರೇಂದ್ರರವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಕಾರು ಎಂದು ತಿಳಿದು ಬಂದಿದೆ.

Related posts

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಸುದ್ದಿ ಉದಯ ಮಾಹಿತಿ ಪೋಸ್ಟರ್ ಅನಾವರಣ: ಸುದ್ದಿ ಉದಯ ಪತ್ರಿಕೆ ಅತ್ಯುತ್ತಮ ಗುಣಮಟ್ಟದೊಂದಿಗೆ ತಾಲೂಕಿನ ನಂಬರ್-1 ಪತ್ರಿಕೆಯಾಗಿ ಬೆಳೆಯುತ್ತಿದೆ: ಸಂಪತ್ ಬಿ. ಸುವರ್ಣ

Suddi Udaya
error: Content is protected !!