April 16, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

ಮದ್ದಡ್ಕ : ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ವಹಿಸಿದ್ದರು. ಸಭೆಯ ವೀಕ್ಷಕರಾಗಿ ಇಬ್ರಾಹಿಂ ಕಕ್ಕಿಂಜೆ, ವಿಷಯ ಮಂಡನೆಯನ್ನು ಗುರುವಾಯನಕೆರೆ ಖತೀಬ್ ಎ.ಕೆ.ರಝಾ ಅಮ್ಜದಿ ನಡೆಸಿಕೊಟ್ಟರು. ವೇದಿಕೆಯಲ್ಲಿ ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್., ಉಸ್ಮಾನ್ ಸಖಾಫಿ ಲಾಡಿ, ಹಮೀದ್ ಮುಸ್ಲಿಯಾರ್ ಉಳ್ತೂರು, ಮದ್ದಡ್ಕ ಮಸೀದಿ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ, ಅಬ್ಬೋನು ಮದ್ದಡ್ಕ,ಉಮ್ಮರ್ ಮಾಸ್ಟರ್ ಮದ್ದಡ್ಕ, ಉಮ್ಮರಬ್ಬ ಮದ್ದಡ್ಕ, ಪರಪ್ಪು ಮಸೀದಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಜಾರಿಗೆಬೈಲು ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮುಸ್ಲಿಯಾರ್, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಪ್ರತೀ ಯೂನಿಟ್ ನ ಅಧ್ಯಕ್ಷ ಪದಾಧಿಕಾರಿಗಳು ಹಾಜರಿದ್ದರು.

ಹಂಝ ಗೋವಿಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಗತ ವರ್ಷದ ವರದಿ ವಾಚನೆ ನಡೆಸಿದರು.ಅಬೂಸ್ವಾಲಿಹ್ ಗೇರುಕಟ್ಟೆ ಲೆಕ್ಕಪತ್ರ ಮಂಡಿಸಿದರು

Related posts

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya
error: Content is protected !!