36.4 C
ಪುತ್ತೂರು, ಬೆಳ್ತಂಗಡಿ
February 22, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

ಮದ್ದಡ್ಕ : ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ವಹಿಸಿದ್ದರು. ಸಭೆಯ ವೀಕ್ಷಕರಾಗಿ ಇಬ್ರಾಹಿಂ ಕಕ್ಕಿಂಜೆ, ವಿಷಯ ಮಂಡನೆಯನ್ನು ಗುರುವಾಯನಕೆರೆ ಖತೀಬ್ ಎ.ಕೆ.ರಝಾ ಅಮ್ಜದಿ ನಡೆಸಿಕೊಟ್ಟರು. ವೇದಿಕೆಯಲ್ಲಿ ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್., ಉಸ್ಮಾನ್ ಸಖಾಫಿ ಲಾಡಿ, ಹಮೀದ್ ಮುಸ್ಲಿಯಾರ್ ಉಳ್ತೂರು, ಮದ್ದಡ್ಕ ಮಸೀದಿ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ, ಅಬ್ಬೋನು ಮದ್ದಡ್ಕ,ಉಮ್ಮರ್ ಮಾಸ್ಟರ್ ಮದ್ದಡ್ಕ, ಉಮ್ಮರಬ್ಬ ಮದ್ದಡ್ಕ, ಪರಪ್ಪು ಮಸೀದಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಜಾರಿಗೆಬೈಲು ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮುಸ್ಲಿಯಾರ್, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಪ್ರತೀ ಯೂನಿಟ್ ನ ಅಧ್ಯಕ್ಷ ಪದಾಧಿಕಾರಿಗಳು ಹಾಜರಿದ್ದರು.

ಹಂಝ ಗೋವಿಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಗತ ವರ್ಷದ ವರದಿ ವಾಚನೆ ನಡೆಸಿದರು.ಅಬೂಸ್ವಾಲಿಹ್ ಗೇರುಕಟ್ಟೆ ಲೆಕ್ಕಪತ್ರ ಮಂಡಿಸಿದರು

Related posts

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya
error: Content is protected !!