37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

ಮದ್ದಡ್ಕ : ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ವಹಿಸಿದ್ದರು. ಸಭೆಯ ವೀಕ್ಷಕರಾಗಿ ಇಬ್ರಾಹಿಂ ಕಕ್ಕಿಂಜೆ, ವಿಷಯ ಮಂಡನೆಯನ್ನು ಗುರುವಾಯನಕೆರೆ ಖತೀಬ್ ಎ.ಕೆ.ರಝಾ ಅಮ್ಜದಿ ನಡೆಸಿಕೊಟ್ಟರು. ವೇದಿಕೆಯಲ್ಲಿ ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್., ಉಸ್ಮಾನ್ ಸಖಾಫಿ ಲಾಡಿ, ಹಮೀದ್ ಮುಸ್ಲಿಯಾರ್ ಉಳ್ತೂರು, ಮದ್ದಡ್ಕ ಮಸೀದಿ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ, ಅಬ್ಬೋನು ಮದ್ದಡ್ಕ,ಉಮ್ಮರ್ ಮಾಸ್ಟರ್ ಮದ್ದಡ್ಕ, ಉಮ್ಮರಬ್ಬ ಮದ್ದಡ್ಕ, ಪರಪ್ಪು ಮಸೀದಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಜಾರಿಗೆಬೈಲು ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮುಸ್ಲಿಯಾರ್, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಪ್ರತೀ ಯೂನಿಟ್ ನ ಅಧ್ಯಕ್ಷ ಪದಾಧಿಕಾರಿಗಳು ಹಾಜರಿದ್ದರು.

ಹಂಝ ಗೋವಿಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಗತ ವರ್ಷದ ವರದಿ ವಾಚನೆ ನಡೆಸಿದರು.ಅಬೂಸ್ವಾಲಿಹ್ ಗೇರುಕಟ್ಟೆ ಲೆಕ್ಕಪತ್ರ ಮಂಡಿಸಿದರು

Related posts

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!