25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

ಮದ್ದಡ್ಕ : ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ವಹಿಸಿದ್ದರು. ಸಭೆಯ ವೀಕ್ಷಕರಾಗಿ ಇಬ್ರಾಹಿಂ ಕಕ್ಕಿಂಜೆ, ವಿಷಯ ಮಂಡನೆಯನ್ನು ಗುರುವಾಯನಕೆರೆ ಖತೀಬ್ ಎ.ಕೆ.ರಝಾ ಅಮ್ಜದಿ ನಡೆಸಿಕೊಟ್ಟರು. ವೇದಿಕೆಯಲ್ಲಿ ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್., ಉಸ್ಮಾನ್ ಸಖಾಫಿ ಲಾಡಿ, ಹಮೀದ್ ಮುಸ್ಲಿಯಾರ್ ಉಳ್ತೂರು, ಮದ್ದಡ್ಕ ಮಸೀದಿ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ, ಅಬ್ಬೋನು ಮದ್ದಡ್ಕ,ಉಮ್ಮರ್ ಮಾಸ್ಟರ್ ಮದ್ದಡ್ಕ, ಉಮ್ಮರಬ್ಬ ಮದ್ದಡ್ಕ, ಪರಪ್ಪು ಮಸೀದಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಜಾರಿಗೆಬೈಲು ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮುಸ್ಲಿಯಾರ್, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಪ್ರತೀ ಯೂನಿಟ್ ನ ಅಧ್ಯಕ್ಷ ಪದಾಧಿಕಾರಿಗಳು ಹಾಜರಿದ್ದರು.

ಹಂಝ ಗೋವಿಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಗತ ವರ್ಷದ ವರದಿ ವಾಚನೆ ನಡೆಸಿದರು.ಅಬೂಸ್ವಾಲಿಹ್ ಗೇರುಕಟ್ಟೆ ಲೆಕ್ಕಪತ್ರ ಮಂಡಿಸಿದರು

Related posts

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya
error: Content is protected !!