July 24, 2026
Uncategorized

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

ಗುರುವಾಯನಕೆರೆ:ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷರಾದ ಅಬ್ದುಲ್ ಹಮೀದ್ ಮುಸ್ಲಿಯಾರ್ ವಹಿಸಿದ್ದರು.ಸಭೆಯ ವೀಕ್ಷಕರಾಗಿ ಇಬ್ರಾಹಿಂ ಕಕ್ಕಿಂಜೆ, ವಿಷಯ ಮಂಡನೆಯನ್ನು ಗುರುವಾಯನಕೆರೆ ಖತೀಬ್ ಎ.ಕೆ.ರಝಾ ಅಮ್ಜದಿ ನಡೆಸಿಕೊಟ್ಟರು.ವೇದಿಕೆಯಲ್ಲಿ ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್.,ಉಸ್ಮಾನ್ ಸಖಾಫಿ

ಲಾಡಿ,ಹಮೀದ್ ಮುಸ್ಲಿಯಾರ್ ಉಳ್ತೂರು, ಮದ್ದಡ್ಕ ಮಸೀದಿ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ,ಅಬ್ಬೋನು ಮದ್ದಡ್ಕ,ಉಮ್ಮರ್ ಮಾಸ್ಟರ್ ಮದ್ದಡ್ಕ, ಉಮ್ಮರಬ್ಬ ಮದ್ದಡ್ಕ,ಪರಪ್ಪು ಮಸೀದಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಜಾರಿಗೆಬೈಲು ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮುಸ್ಲಿಯಾರ್,ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಪ್ರತೀ ಯೂನಿಟ್ ನ ಅಧ್ಯಕ್ಷ ಪದಾಧಿಕಾರಿಗಳು ಹಾಜರಿದ್ದರು.ಹಂಝ ಗೋವಿಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಗತ ವರ್ಷದ ವರದಿ ವಾಚನೆ ನಡೆಸಿದರು.ಅಬೂಸ್ವಾಲಿಹ್ ಗೇರುಕಟ್ಟೆ ಲೆಕ್ಕಪತ್ರ ಮಂಡಿಸಿದರು.

Related posts

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya
error: Content is protected !!