Uncategorized

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

ಗುರುವಾಯನಕೆರೆ:ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷರಾದ ಅಬ್ದುಲ್ ಹಮೀದ್ ಮುಸ್ಲಿಯಾರ್ ವಹಿಸಿದ್ದರು.ಸಭೆಯ ವೀಕ್ಷಕರಾಗಿ ಇಬ್ರಾಹಿಂ ಕಕ್ಕಿಂಜೆ, ವಿಷಯ ಮಂಡನೆಯನ್ನು ಗುರುವಾಯನಕೆರೆ ಖತೀಬ್ ಎ.ಕೆ.ರಝಾ ಅಮ್ಜದಿ ನಡೆಸಿಕೊಟ್ಟರು.ವೇದಿಕೆಯಲ್ಲಿ ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್.,ಉಸ್ಮಾನ್ ಸಖಾಫಿ

ಲಾಡಿ,ಹಮೀದ್ ಮುಸ್ಲಿಯಾರ್ ಉಳ್ತೂರು, ಮದ್ದಡ್ಕ ಮಸೀದಿ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ,ಅಬ್ಬೋನು ಮದ್ದಡ್ಕ,ಉಮ್ಮರ್ ಮಾಸ್ಟರ್ ಮದ್ದಡ್ಕ, ಉಮ್ಮರಬ್ಬ ಮದ್ದಡ್ಕ,ಪರಪ್ಪು ಮಸೀದಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಜಾರಿಗೆಬೈಲು ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮುಸ್ಲಿಯಾರ್,ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಪ್ರತೀ ಯೂನಿಟ್ ನ ಅಧ್ಯಕ್ಷ ಪದಾಧಿಕಾರಿಗಳು ಹಾಜರಿದ್ದರು.ಹಂಝ ಗೋವಿಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಗತ ವರ್ಷದ ವರದಿ ವಾಚನೆ ನಡೆಸಿದರು.ಅಬೂಸ್ವಾಲಿಹ್ ಗೇರುಕಟ್ಟೆ ಲೆಕ್ಕಪತ್ರ ಮಂಡಿಸಿದರು.

Related posts

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya
error: Content is protected !!