July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

ಉರುವಾಲು ಗ್ರಾಮದ ಸವಣಾಲು ನಿವಾಸಿ ಸೀತಾ ರವರು ಅಸೌಖ್ಯದಿಂದ ಫೆ.21ರಂದು ನಿಧನರಾಗಿದ್ದಾರೆ.

ಇವರು ಕೆಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ,

ಮತೃರು ತಾಯಿ ವಾರಿಜಾ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!