36.4 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ.

ಅನುದಾನದಲ್ಲಿ ಕುಕ್ಕೇಡಿ ಡಾ. ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ.50.00 ಲಕ್ಷಗಳ ಪೈಕಿ, ಮೊದಲ ಕಂತಿನಲ್ಲಿ ರೂ.12.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ ರವರಿಗೆ ಬಿಡುಗಡೆ ಮಾಡಲು ಉದ್ದೇಶಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya
error: Content is protected !!