36.4 C
ಪುತ್ತೂರು, ಬೆಳ್ತಂಗಡಿ
February 22, 2025
Uncategorized

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ನಡೆಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಅಪಾರ ಕಾರ್ಮಿಕ ಆಯುಕ್ತ ವಸಂತ್ ಕುಮಾರ್ ಹಿಟ್ಟಣಗಿ, ಹಿರಿಯ ವಕೀಲ ಅನಂತ ನಾಯ್ಕ , ಚಳ್ಳಕೆರೆ ಶಾಸಕ ರಘು ಮೂರ್ತಿ, ಕಂಪ್ಲಿ ಶಾಸಕ ಗಣೇಶ್,ಮಾಯಕೊಂಡ ಶಾಸಕ ಬಸವಂತಪ್ಪ, ಮಾನವ ಬಂಧುತ್ವ ವೇದಿಕೆಯ ಮುಖ್ಯ ಸಂಚಾಲ ಪ್ರೊ. ರಾಮಚಂದ್ರಪ್ಪ, ಹರಿಹರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ, ಕೆಪಿಸಿಸಿ ಕಾರ್ಮಿಕ ಘಟಕದ

ಪ್ರಧಾನ ಕಾಯ೯ದಶಿ೯ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರುಗಳಾದ ಅರುಣಿ ಗೌಡ ಹಾಗೂ ಮೋಹನ್ ಕುಮಾರ್ ಉಪಸ್ಥಿತರಿದ್ದರು ಹಿರಿಯ ಮುಖಂಡರುಗಳು ಹಾಗು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya
error: Content is protected !!