July 24, 2026
Uncategorized

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ನಡೆಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಅಪಾರ ಕಾರ್ಮಿಕ ಆಯುಕ್ತ ವಸಂತ್ ಕುಮಾರ್ ಹಿಟ್ಟಣಗಿ, ಹಿರಿಯ ವಕೀಲ ಅನಂತ ನಾಯ್ಕ , ಚಳ್ಳಕೆರೆ ಶಾಸಕ ರಘು ಮೂರ್ತಿ, ಕಂಪ್ಲಿ ಶಾಸಕ ಗಣೇಶ್,ಮಾಯಕೊಂಡ ಶಾಸಕ ಬಸವಂತಪ್ಪ, ಮಾನವ ಬಂಧುತ್ವ ವೇದಿಕೆಯ ಮುಖ್ಯ ಸಂಚಾಲ ಪ್ರೊ. ರಾಮಚಂದ್ರಪ್ಪ, ಹರಿಹರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ, ಕೆಪಿಸಿಸಿ ಕಾರ್ಮಿಕ ಘಟಕದ

ಪ್ರಧಾನ ಕಾಯ೯ದಶಿ೯ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರುಗಳಾದ ಅರುಣಿ ಗೌಡ ಹಾಗೂ ಮೋಹನ್ ಕುಮಾರ್ ಉಪಸ್ಥಿತರಿದ್ದರು ಹಿರಿಯ ಮುಖಂಡರುಗಳು ಹಾಗು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!