23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ನಡೆಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಅಪಾರ ಕಾರ್ಮಿಕ ಆಯುಕ್ತ ವಸಂತ್ ಕುಮಾರ್ ಹಿಟ್ಟಣಗಿ, ಹಿರಿಯ ವಕೀಲ ಅನಂತ ನಾಯ್ಕ , ಚಳ್ಳಕೆರೆ ಶಾಸಕ ರಘು ಮೂರ್ತಿ, ಕಂಪ್ಲಿ ಶಾಸಕ ಗಣೇಶ್,ಮಾಯಕೊಂಡ ಶಾಸಕ ಬಸವಂತಪ್ಪ, ಮಾನವ ಬಂಧುತ್ವ ವೇದಿಕೆಯ ಮುಖ್ಯ ಸಂಚಾಲ ಪ್ರೊ. ರಾಮಚಂದ್ರಪ್ಪ, ಹರಿಹರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ, ಕೆಪಿಸಿಸಿ ಕಾರ್ಮಿಕ ಘಟಕದ

ಪ್ರಧಾನ ಕಾಯ೯ದಶಿ೯ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರುಗಳಾದ ಅರುಣಿ ಗೌಡ ಹಾಗೂ ಮೋಹನ್ ಕುಮಾರ್ ಉಪಸ್ಥಿತರಿದ್ದರು ಹಿರಿಯ ಮುಖಂಡರುಗಳು ಹಾಗು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya
error: Content is protected !!