31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

ಕೊಕ್ಕಡ : ಸಂಬಂಧಿಕರು ಇಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ನಿಧನ ಹೊಂದಿದ ಘಟನೆ ಫೆ.20 ರಂದು ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಕೇಚೋಡಿ ನಿವಾಸಿಗಳಾದ ಸದಾನಂದ ಗೌಡ(37ವ) ಹಾಗೂ ಇವರ ದೊಡ್ಡಪ್ಪ ವೆಂಕಪ್ಪ ಗೌಡ(68ವ) ನಿಧನ ಹೊಂದಿದವರು.

ಜೀಪ್ ಚಾಲಕರಾಗಿದ್ದ ಸದಾನಂದ ಗೌಡರವರು ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಫೆ.20 ರಂದು ಸಂಜೆ ನಿಧನರಾಗಿದರು. ಇವರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ದೊಡ್ಡಪ್ಪ ಕೇಚೋಡಿ ವೆಂಕಪ್ಪ ಗೌಡ (68ವ)ರವರು ಸದಾನಂದ ಗೌಡ ರವರು ನಿಧನರಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿದ ಕೆಲ ಹೊತ್ತಿನಲ್ಲೇ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related posts

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya
error: Content is protected !!