July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

ಕೊಕ್ಕಡ : ಸಂಬಂಧಿಕರು ಇಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ನಿಧನ ಹೊಂದಿದ ಘಟನೆ ಫೆ.20 ರಂದು ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಕೇಚೋಡಿ ನಿವಾಸಿಗಳಾದ ಸದಾನಂದ ಗೌಡ(37ವ) ಹಾಗೂ ಇವರ ದೊಡ್ಡಪ್ಪ ವೆಂಕಪ್ಪ ಗೌಡ(68ವ) ನಿಧನ ಹೊಂದಿದವರು.

ಜೀಪ್ ಚಾಲಕರಾಗಿದ್ದ ಸದಾನಂದ ಗೌಡರವರು ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಫೆ.20 ರಂದು ಸಂಜೆ ನಿಧನರಾಗಿದರು. ಇವರು ತಂದೆ, ತಾಯಿ, ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ದೊಡ್ಡಪ್ಪ ಕೇಚೋಡಿ ವೆಂಕಪ್ಪ ಗೌಡ (68ವ)ರವರು ಸದಾನಂದ ಗೌಡ ರವರು ನಿಧನರಾದ ವಿಷಯವನ್ನು ಸಂಬಂಧಿಕರಿಗೆ ತಿಳಿಸಿದ ಕೆಲ ಹೊತ್ತಿನಲ್ಲೇ ಹೃದಯಾಘಾತದಿಂದ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related posts

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya
error: Content is protected !!