September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

ಪಡಂಗಡಿ: ಇಲ್ಲಿಯ ಅರಿಹಂತ್ ಕಾಂಪ್ಲೆಕ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ ಕಾರ್ಯಕ್ರಮವು ಫೆ.21ರಂದು ನಡೆಯಿತು.

ಬಂಟರ ಯಾನೆ ನಾಡವರ ಸಂಘ ಮಾಜಿ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳು ಪಡಂಗಡಿ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಸುವರ್ಣ, ಪಡಂಗಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಪಡಂಗಡಿ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ಬಾಸ್, ಪಡಂಗಡಿ ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಜೈನ್, ಶ್ರೀನಿವಾಸ ಶೆಟ್ಟಿ ಹಂಕರಜಾಲು ಪ್ರಗತಿಪರ ಕೃಷಿಕ ಗರ್ಡಾಡಿ, ಅರಿಹಂತ್ ಕಾಂಪ್ಲೆಕ್ಸ್ ಮಾಲಕ ಅರಿಹಂತ್ ಜೈನ್, ಹಾಗೂ ಪ್ರಮುಖರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದು ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಮಾಲಕರಾದ ಸಂತೋಷ್ ಶೆಟ್ಟಿ ಹಲ್ಲಂದೋಡಿ ಸ್ವಾಗತಿಸಿದರು.

Related posts

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!