ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಿ. ವೀರೇಂದ್ರ ಹೆಗ್ಗಡೆಯವರು ರೂ. ಹತ್ತು ಲಕ್ಷ ಮಂಜೂರು ಮಾಡಿದ್ದು, ಶ್ರೀ ಡಿ. ಹರ್ಷೇಂದ್ರ ಕುಮಾರ್ ಡಿ.ಡಿ.ಯನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪಿ. ಶ್ರೀನಿವಾಸ ಉಪಾಧ್ಯಾಯರಿಗೆ  ಹಸ್ತಾಂತರಿಸಿದರು.

ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಾದ ಮುರಳೀಧರ ನಕ್ಷತ್ರಿ, ದಿನಕರ ಶೆಟ್ಟಿ, ಹೆರ್ಗ, ಸುಖಾಂತರ ಶೆಟ್ಟಿಗಾರ ಮತ್ತು ನಾಗೇಶ ಪ್ರಭು ಉಪಸ್ಥಿತರಿದ್ದರು.

Related posts

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya
error: Content is protected !!