22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

ಮಡಂತ್ಯಾರು; ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆಯು ಇತ್ತೀಚೆಗೆ ಕೊಲ್ಪದಬೈಲು ಎಸ್ ಕೆ ಸಭಾ ಭವನದಲ್ಲಿ ಅಧ್ಯಕ್ಷರಾದ ಸುಲೈಮಾನ್ ಶೇಕ್ ಅಧ್ಯಕ್ಷತೆಯಲ್ಲಿ ಜರಗಿತು.

ಸಭೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್. ಪದ್ಮನಾಭ ಸಾಲಿಯನ್ ಮಾಲಾಡಿ, ಬೇಬಿ ಸುವರ್ಣ, ಮಹಮ್ಮದ್ ಹಾಲಿ ಕೊಲ್ಪದಬೈಲ್, ಉಮೇಶ್, ರಹಿಮಾನ್ ಪಡ್ಪು, ಬಿನೋಯ್ ಜೋಸೆಫ್ ಮಂಗಳೂರು, ಉಮರಬ್ಬ ಮದ್ದಡ್ಕ, ಸುಲೈಮಾನ್ ಮುಂಡಾಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ರಶೀದ್ ಮುಂಡಾಡಿ ಇವರನ್ನು ಸನ್ಮಾನಿಸಲಾಯಿತು ಹಾಗೂ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related posts

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya
error: Content is protected !!