32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

ಮಾಲಾಡಿ: ಇಲ್ಲಿಯ ಕೊಲ್ಪದ ಬೈಲು ಸಮೀಪದ‌ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರoದು ಮುಂಜಾನೆ ನಡೆದಿದೆ.

ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya
error: Content is protected !!