23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

ಲಾಯಿಲ :ಲಾಯಿಲ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಫೆ.21 ರಂದು ಗ್ರಾ.ಪಂ. ಅಧ್ಯಕ್ಷೆ ಜಯಂತಿ ಎಂ.ಕೆ.ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು‌.

ಹಿಂದುಳಿದ ವರ್ಗಗಳು ಕಲ್ಯಾಣಾಧಿಕಾರಿ ಜೋಸೆಫ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಲಾಯಿಲ ಗ್ರಾಮ ಸಭೆಗೆ 20 ಮಂದಿ ಸದಸ್ಯರು ಪೈಕಿ 10‌ ಮಂದಿ ಸದಸ್ಯರು ಮಾತ್ರ ಇದ್ದಾರೆ. ಗ್ರಾಮ ಸಭೆಗೆ ಸದಸ್ಯರೇ ಬಾರದೆ ಇದ್ದಲ್ಲಿ ಗ್ರಾಮಸ್ಥರು ಬರುತ್ತಾರ. ವಾರ್ಡ್ -1ರ ಸದಸ್ಯ ಮೋಹನ್ ರವರು ಗ್ರಾಮ ಸಭೆಗೆ 4 ವರ್ಷದಿಂದ ಗ್ರಾಮ ಸಭೆ, ವಾರ್ಡ್ ಸಭೆ ಬರಲಿಲ್ಲ‌ ಎಂದು ಗ್ರಾಮಸ್ಥ ಶೇಖರ್ ಲಾಯಿಲ ಆಕ್ಷೇಪ ವ್ಯಕ್ತಪಡಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಸದಸ್ಯರಾದ ಆಶಾ ಬೆನಡಿಕ್ಟ ಸಲ್ದಾನ, ಹರೀಶ, ಅರವಿಂದ್ ಕುಮಾರ್, ಪ್ರಸಾದ್ ಶೆಟ್ಟಿ ಏಣಿಂಜೆ, ರಜನಿ, ದಿನೇಶ್ ಶೆಟ್ಟಿ, ಸವಿತಾ ಶೆಟ್ಟಿ, ಮೊಹ್ಮದ್ ಸಲೀಂ, ರೇವತಿ, ಹರೀಶ್ ಕುಲಾಲ್ ಹಾಗೂ ಜಯಂತಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಅಂಕಾಜೆ ಹಾಗೂ ಉದಯ್ ಕುಮಾರ್ ಮತ್ತು ಕ್ರೀಡಾ ಸಾಧಕಿ ಚಂದ್ರಿಕಾ ಅವರನ್ನು ಸನ್ಮಾನಿಸಲಾಯಿತು.

ಪಿಡಿಓ ಶ್ರೀನಿವಾಸ್ ಸ್ವಾಗತಿಸಿ, ಕಾರ್ಯದರ್ಶಿ ತಾರಾನಾಥ್ ವಾರ್ಡ್ ಸಭೆಗಳ ಬೇಡಿಕೆ ವಾಚಿಸಿದರು.

Related posts

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya
error: Content is protected !!