27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

ನೆರಿಯ ಗ್ರಾಮದ ಸುಂದರ ಮಲೆಕುಡಿಯರ ಕೈಗೆ ಕಳೆ ಕೊಚ್ಚುವ ಯಂತ್ರದಿಂದ ಅಮಾನುಷವಾಗಿ ಕಡಿದು ಬೆರಳನ್ನು ತುಂಡರಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ದಶಕದ ಬಳಿಕ ಸಮಾಧಾನಕರ ತೀರ್ಪನ್ನು ನೀಡಿದೆ.

ಆರೋಪಿಯ ಬಂಧನಕ್ಕೆ ಆಗ್ರಹಿಸಿ ಮಲೆಕುಡಿಯ ಸಂಘದ ಮಾಜಿ ಅಧ್ಯಕ್ಷರುಗಳಾದ ಸಂಜೀವ ಕುಲ್ಲಾಜೆ, ಎಲ್ಯಣ್ಣ ಮಲೆಕುಡಿಯ ಅಂದಿನ ಪ್ರಧಾನ ಕಾರ್ಯದರ್ಶಿ ಜಯರಾಮ್ ಆಲಂಗಾರು , ವಸಂತಿ ಕುತ್ಲೂರು, ಉಡುಪಿ ಜಿಲ್ಲಾ ಅಧ್ಯಕ್ಷ ಶ್ರೀಧರ್ ಗೌಡ ಈದು ಮೊದಲಾದವರ ನೇತೃತ್ವದಲ್ಲಿ ಕೇಮಾರು ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಬೃಹತ್ ಹೋರಾಟವನ್ನು ಮಾಡಲಾಗಿತ್ತು.

ಹೋರಾಟದಲ್ಲಿ ಭಾಗಿಯಾದ ಎಲ್ಲಾ ಸಮುದಾಯ ಬಾಂಧವರಿಗೆ , ತನಿಖಾಧಿಕಾರಿಗಳು ಮತ್ತು ಅಭಿಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಾ. ದೌರ್ಜನ್ಯಕ್ಕೊಳಗಾದ ಸುಂದರ ಮಲೆಕುಡಿಯರಿಗೆ ಪರಿಹಾರ ಧನವನ್ನು ಶೀಘ್ರದಲ್ಲಿ ನೀಡುವಂತೆ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya
error: Content is protected !!