22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

ನೆರಿಯ ಗ್ರಾಮದ ಸುಂದರ ಮಲೆಕುಡಿಯರ ಕೈಗೆ ಕಳೆ ಕೊಚ್ಚುವ ಯಂತ್ರದಿಂದ ಅಮಾನುಷವಾಗಿ ಕಡಿದು ಬೆರಳನ್ನು ತುಂಡರಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯ ದಶಕದ ಬಳಿಕ ಸಮಾಧಾನಕರ ತೀರ್ಪನ್ನು ನೀಡಿದೆ.

ಆರೋಪಿಯ ಬಂಧನಕ್ಕೆ ಆಗ್ರಹಿಸಿ ಮಲೆಕುಡಿಯ ಸಂಘದ ಮಾಜಿ ಅಧ್ಯಕ್ಷರುಗಳಾದ ಸಂಜೀವ ಕುಲ್ಲಾಜೆ, ಎಲ್ಯಣ್ಣ ಮಲೆಕುಡಿಯ ಅಂದಿನ ಪ್ರಧಾನ ಕಾರ್ಯದರ್ಶಿ ಜಯರಾಮ್ ಆಲಂಗಾರು , ವಸಂತಿ ಕುತ್ಲೂರು, ಉಡುಪಿ ಜಿಲ್ಲಾ ಅಧ್ಯಕ್ಷ ಶ್ರೀಧರ್ ಗೌಡ ಈದು ಮೊದಲಾದವರ ನೇತೃತ್ವದಲ್ಲಿ ಕೇಮಾರು ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಬೃಹತ್ ಹೋರಾಟವನ್ನು ಮಾಡಲಾಗಿತ್ತು.

ಹೋರಾಟದಲ್ಲಿ ಭಾಗಿಯಾದ ಎಲ್ಲಾ ಸಮುದಾಯ ಬಾಂಧವರಿಗೆ , ತನಿಖಾಧಿಕಾರಿಗಳು ಮತ್ತು ಅಭಿಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಾ. ದೌರ್ಜನ್ಯಕ್ಕೊಳಗಾದ ಸುಂದರ ಮಲೆಕುಡಿಯರಿಗೆ ಪರಿಹಾರ ಧನವನ್ನು ಶೀಘ್ರದಲ್ಲಿ ನೀಡುವಂತೆ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya
error: Content is protected !!