29.2 C
ಪುತ್ತೂರು, ಬೆಳ್ತಂಗಡಿ
April 19, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

ಉಜಿರೆ: ಇಲ್ಲಿಯ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರುವಿನ ನಡುವೆ ಫೆ.21ರಂದು ಬೆಳಗಿನ ಜಾವ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಅಳದಂಗಡಿಯಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಚಿಕ್ಕಮಂಗಳೂರು ನಿಂದ ಮೂಡಬಿದ್ರೆಗೆ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಅಳದಂಗಡಿ ನಿವಾಸಿ ಸುರೆಂದ್ರ ಜೈನ್ ಬಲ್ಯಾಯಕೋಡಿ ಅವರಿಗೆ ಕಾಲಿಗೆ ಗಂಭೀರ ಗಾಯವಾಗಿದೆ.

ಕೂಡಲೇ ಬೈಕ್ ಸವಾರ ಸುರೇಂದ್ರರವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಕಾರು ಎಂದು ತಿಳಿದು ಬಂದಿದೆ.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya
error: Content is protected !!