24.4 C
ಪುತ್ತೂರು, ಬೆಳ್ತಂಗಡಿ
June 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

ಉಜಿರೆ: ಇಲ್ಲಿಯ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರುವಿನ ನಡುವೆ ಫೆ.21ರಂದು ಬೆಳಗಿನ ಜಾವ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಅಳದಂಗಡಿಯಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಚಿಕ್ಕಮಂಗಳೂರು ನಿಂದ ಮೂಡಬಿದ್ರೆಗೆ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಅಳದಂಗಡಿ ನಿವಾಸಿ ಸುರೆಂದ್ರ ಜೈನ್ ಬಲ್ಯಾಯಕೋಡಿ ಅವರಿಗೆ ಕಾಲಿಗೆ ಗಂಭೀರ ಗಾಯವಾಗಿದೆ.

ಕೂಡಲೇ ಬೈಕ್ ಸವಾರ ಸುರೇಂದ್ರರವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಕಾರು ಎಂದು ತಿಳಿದು ಬಂದಿದೆ.

Related posts

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!