23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

ಉಜಿರೆ: ಇಲ್ಲಿಯ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರುವಿನ ನಡುವೆ ಫೆ.21ರಂದು ಬೆಳಗಿನ ಜಾವ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಅಳದಂಗಡಿಯಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಚಿಕ್ಕಮಂಗಳೂರು ನಿಂದ ಮೂಡಬಿದ್ರೆಗೆ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಅಳದಂಗಡಿ ನಿವಾಸಿ ಸುರೆಂದ್ರ ಜೈನ್ ಬಲ್ಯಾಯಕೋಡಿ ಅವರಿಗೆ ಕಾಲಿಗೆ ಗಂಭೀರ ಗಾಯವಾಗಿದೆ.

ಕೂಡಲೇ ಬೈಕ್ ಸವಾರ ಸುರೇಂದ್ರರವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಕಾರು ಎಂದು ತಿಳಿದು ಬಂದಿದೆ.

Related posts

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya
error: Content is protected !!