30.2 C
ಪುತ್ತೂರು, ಬೆಳ್ತಂಗಡಿ
June 7, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

ಮದ್ದಡ್ಕ : ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ವಹಿಸಿದ್ದರು. ಸಭೆಯ ವೀಕ್ಷಕರಾಗಿ ಇಬ್ರಾಹಿಂ ಕಕ್ಕಿಂಜೆ, ವಿಷಯ ಮಂಡನೆಯನ್ನು ಗುರುವಾಯನಕೆರೆ ಖತೀಬ್ ಎ.ಕೆ.ರಝಾ ಅಮ್ಜದಿ ನಡೆಸಿಕೊಟ್ಟರು. ವೇದಿಕೆಯಲ್ಲಿ ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್., ಉಸ್ಮಾನ್ ಸಖಾಫಿ ಲಾಡಿ, ಹಮೀದ್ ಮುಸ್ಲಿಯಾರ್ ಉಳ್ತೂರು, ಮದ್ದಡ್ಕ ಮಸೀದಿ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ, ಅಬ್ಬೋನು ಮದ್ದಡ್ಕ,ಉಮ್ಮರ್ ಮಾಸ್ಟರ್ ಮದ್ದಡ್ಕ, ಉಮ್ಮರಬ್ಬ ಮದ್ದಡ್ಕ, ಪರಪ್ಪು ಮಸೀದಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಜಾರಿಗೆಬೈಲು ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮುಸ್ಲಿಯಾರ್, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಪ್ರತೀ ಯೂನಿಟ್ ನ ಅಧ್ಯಕ್ಷ ಪದಾಧಿಕಾರಿಗಳು ಹಾಜರಿದ್ದರು.

ಹಂಝ ಗೋವಿಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಗತ ವರ್ಷದ ವರದಿ ವಾಚನೆ ನಡೆಸಿದರು.ಅಬೂಸ್ವಾಲಿಹ್ ಗೇರುಕಟ್ಟೆ ಲೆಕ್ಕಪತ್ರ ಮಂಡಿಸಿದರು

Related posts

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!