September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

ಮದ್ದಡ್ಕ : ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ವಹಿಸಿದ್ದರು. ಸಭೆಯ ವೀಕ್ಷಕರಾಗಿ ಇಬ್ರಾಹಿಂ ಕಕ್ಕಿಂಜೆ, ವಿಷಯ ಮಂಡನೆಯನ್ನು ಗುರುವಾಯನಕೆರೆ ಖತೀಬ್ ಎ.ಕೆ.ರಝಾ ಅಮ್ಜದಿ ನಡೆಸಿಕೊಟ್ಟರು. ವೇದಿಕೆಯಲ್ಲಿ ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್., ಉಸ್ಮಾನ್ ಸಖಾಫಿ ಲಾಡಿ, ಹಮೀದ್ ಮುಸ್ಲಿಯಾರ್ ಉಳ್ತೂರು, ಮದ್ದಡ್ಕ ಮಸೀದಿ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ, ಅಬ್ಬೋನು ಮದ್ದಡ್ಕ,ಉಮ್ಮರ್ ಮಾಸ್ಟರ್ ಮದ್ದಡ್ಕ, ಉಮ್ಮರಬ್ಬ ಮದ್ದಡ್ಕ, ಪರಪ್ಪು ಮಸೀದಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಜಾರಿಗೆಬೈಲು ಮಸೀದಿ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮುಸ್ಲಿಯಾರ್, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಪ್ರತೀ ಯೂನಿಟ್ ನ ಅಧ್ಯಕ್ಷ ಪದಾಧಿಕಾರಿಗಳು ಹಾಜರಿದ್ದರು.

ಹಂಝ ಗೋವಿಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಗತ ವರ್ಷದ ವರದಿ ವಾಚನೆ ನಡೆಸಿದರು.ಅಬೂಸ್ವಾಲಿಹ್ ಗೇರುಕಟ್ಟೆ ಲೆಕ್ಕಪತ್ರ ಮಂಡಿಸಿದರು

Related posts

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!