23.1 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

ಉರುವಾಲು ಗ್ರಾಮದ ಸವಣಾಲು ನಿವಾಸಿ ಸೀತಾ ರವರು ಅಸೌಖ್ಯದಿಂದ ಫೆ.21ರಂದು ನಿಧನರಾಗಿದ್ದಾರೆ.

ಇವರು ಕೆಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ,

ಮತೃರು ತಾಯಿ ವಾರಿಜಾ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya
error: Content is protected !!