23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ.

ಅನುದಾನದಲ್ಲಿ ಕುಕ್ಕೇಡಿ ಡಾ. ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ.50.00 ಲಕ್ಷಗಳ ಪೈಕಿ, ಮೊದಲ ಕಂತಿನಲ್ಲಿ ರೂ.12.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ ರವರಿಗೆ ಬಿಡುಗಡೆ ಮಾಡಲು ಉದ್ದೇಶಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!