25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ನಡೆಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಅಪಾರ ಕಾರ್ಮಿಕ ಆಯುಕ್ತ ವಸಂತ್ ಕುಮಾರ್ ಹಿಟ್ಟಣಗಿ, ಹಿರಿಯ ವಕೀಲ ಅನಂತ ನಾಯ್ಕ , ಚಳ್ಳಕೆರೆ ಶಾಸಕ ರಘು ಮೂರ್ತಿ, ಕಂಪ್ಲಿ ಶಾಸಕ ಗಣೇಶ್,ಮಾಯಕೊಂಡ ಶಾಸಕ ಬಸವಂತಪ್ಪ, ಮಾನವ ಬಂಧುತ್ವ ವೇದಿಕೆಯ ಮುಖ್ಯ ಸಂಚಾಲ ಪ್ರೊ. ರಾಮಚಂದ್ರಪ್ಪ, ಹರಿಹರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ, ಕೆಪಿಸಿಸಿ ಕಾರ್ಮಿಕ ಘಟಕದ

ಪ್ರಧಾನ ಕಾಯ೯ದಶಿ೯ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರುಗಳಾದ ಅರುಣಿ ಗೌಡ ಹಾಗೂ ಮೋಹನ್ ಕುಮಾರ್ ಉಪಸ್ಥಿತರಿದ್ದರು ಹಿರಿಯ ಮುಖಂಡರುಗಳು ಹಾಗು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya
error: Content is protected !!