25.8 C
ಪುತ್ತೂರು, ಬೆಳ್ತಂಗಡಿ
February 22, 2025
Uncategorized

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ನಡೆಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಅಪಾರ ಕಾರ್ಮಿಕ ಆಯುಕ್ತ ವಸಂತ್ ಕುಮಾರ್ ಹಿಟ್ಟಣಗಿ, ಹಿರಿಯ ವಕೀಲ ಅನಂತ ನಾಯ್ಕ , ಚಳ್ಳಕೆರೆ ಶಾಸಕ ರಘು ಮೂರ್ತಿ, ಕಂಪ್ಲಿ ಶಾಸಕ ಗಣೇಶ್,ಮಾಯಕೊಂಡ ಶಾಸಕ ಬಸವಂತಪ್ಪ, ಮಾನವ ಬಂಧುತ್ವ ವೇದಿಕೆಯ ಮುಖ್ಯ ಸಂಚಾಲ ಪ್ರೊ. ರಾಮಚಂದ್ರಪ್ಪ, ಹರಿಹರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ, ಕೆಪಿಸಿಸಿ ಕಾರ್ಮಿಕ ಘಟಕದ

ಪ್ರಧಾನ ಕಾಯ೯ದಶಿ೯ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರುಗಳಾದ ಅರುಣಿ ಗೌಡ ಹಾಗೂ ಮೋಹನ್ ಕುಮಾರ್ ಉಪಸ್ಥಿತರಿದ್ದರು ಹಿರಿಯ ಮುಖಂಡರುಗಳು ಹಾಗು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya
error: Content is protected !!