30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಹರಿಹರದ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ನಡೆಯಿತು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಅಪಾರ ಕಾರ್ಮಿಕ ಆಯುಕ್ತ ವಸಂತ್ ಕುಮಾರ್ ಹಿಟ್ಟಣಗಿ, ಹಿರಿಯ ವಕೀಲ ಅನಂತ ನಾಯ್ಕ , ಚಳ್ಳಕೆರೆ ಶಾಸಕ ರಘು ಮೂರ್ತಿ, ಕಂಪ್ಲಿ ಶಾಸಕ ಗಣೇಶ್,ಮಾಯಕೊಂಡ ಶಾಸಕ ಬಸವಂತಪ್ಪ, ಮಾನವ ಬಂಧುತ್ವ ವೇದಿಕೆಯ ಮುಖ್ಯ ಸಂಚಾಲ ಪ್ರೊ. ರಾಮಚಂದ್ರಪ್ಪ, ಹರಿಹರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ, ಕೆಪಿಸಿಸಿ ಕಾರ್ಮಿಕ ಘಟಕದ

ಪ್ರಧಾನ ಕಾಯ೯ದಶಿ೯ ಅಬ್ದುಲ್ ರಹಿಮಾನ್ ಪಡ್ಪು, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರುಗಳಾದ ಅರುಣಿ ಗೌಡ ಹಾಗೂ ಮೋಹನ್ ಕುಮಾರ್ ಉಪಸ್ಥಿತರಿದ್ದರು ಹಿರಿಯ ಮುಖಂಡರುಗಳು ಹಾಗು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya
error: Content is protected !!